ಶ್ರೀಲಂಕಾ : ನೋಡಲ್ ಅಧಿಕಾರಿಯಾಗಿ ಅಂಜುಮ್ ಪರ್ವೇಜ್ ನೇಮಕ
ಶ್ರೀಲಂಕಾ ಭಯೋತ್ಪಾದನಾ ಕೃತ್ಯದಲ್ಲಿ ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ರಾಜ್ಯದ 5 ಮಂದಿ ಸಾವನಪ್ಪಿದ್ದಾರೆ. ಶ್ರೀಲಂಕಾ ರಾಯಭಾರಿ ಕಚೇರಿಯೊಂದಿಗೆ ಸಮನ್ವಯದೊಂದಿಗೆ ಕೆಲಸ ಮಾಡಲು ರಾಜ್ಯ ಸರ್ಕಾರವು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ.
ಶ್ರೀಲಂಕಾ ಭಯೋತ್ಪಾದನಾ ಕೃತ್ಯದಲ್ಲಿ ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ರಾಜ್ಯದ 5 ಮಂದಿ ಸಾವನಪ್ಪಿದ್ದಾರೆ. ಶ್ರೀಲಂಕಾ ರಾಯಭಾರಿ ಕಚೇರಿಯೊಂದಿಗೆ ಸಮನ್ವಯದೊಂದಿಗೆ ಕೆಲಸ ಮಾಡಲು ರಾಜ್ಯ ಸರ್ಕಾರವು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ.