
ರೇಣುಕಾಚಾರ್ಯ ತೆಪ್ಪದ ನಾಟಕ; ಶ್ರೀರಾಮುಲು ಕಬಡ್ಡಿ ಆಟ; ಸಾರ್ಥಕವಾಯ್ತು ಶಾಸಕರೇ!
ಒಂದು ಕಡೆ ಮಹಾಪ್ರವಾಹಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಹೀಗಿರುವಾಗ ಶಾಸಕ ಶ್ರೀರಾಮುಲು ಕಬಡ್ಡಿ ಆಡಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಮನವಿ. ಮಧ್ಯಾಹ್ನ ಕಬಡ್ಡಿ ಆಟದಲ್ಲಿ ಬ್ಯುಸಿಯಾಗಿದ್ದಾರೆ. ಇಂತಹ ನೆರೆ ಪರಿಸ್ಥಿತಿಯಲ್ಲೂ ಕಬಡ್ಡಿ ಆಟವಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.
ಒಂದು ಕಡೆ ಮಹಾಪ್ರವಾಹಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಹೀಗಿರುವಾಗ ಶಾಸಕ ಶ್ರೀರಾಮುಲು ಕಬಡ್ಡಿ ಆಡಿ ಪಂದ್ಯಕ್ಕೆ ಚಾಲನೆ ನೀಡಿದ್ದಾರೆ. ಬೆಳಿಗ್ಗೆ ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಮನವಿ. ಮಧ್ಯಾಹ್ನ ಕಬಡ್ಡಿ ಆಟದಲ್ಲಿ ಬ್ಯುಸಿಯಾಗಿದ್ದಾರೆ. ಇಂತಹ ನೆರೆ ಪರಿಸ್ಥಿತಿಯಲ್ಲೂ ಕಬಡ್ಡಿ ಆಟವಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ