Asianet Suvarna News Asianet Suvarna News

ಲೋಕಸಭಾ ಮತದಾನ ಮುಗಿಯುತ್ತಿದ್ದಂತೆಯೇ ರಾಜಕೀಯ ಕ್ರಾಂತಿ ಎಬ್ಬಿಸಿದ ಕಾಂಗ್ರೆಸ್ ಶಾಸಕ

ಲೋಕಸಭೆ ಮತದಾನ ಮುಗಿಯುತ್ತಿದ್ದಂತೆ ರಾಜಕೀಯ ಕ್ರಾಂತಿ..?

ಲೋಕಸಭೆ ಮತದಾನ ಮುಗಿಯುತ್ತಿದ್ದಂತೆ ರಾಜಕೀಯ ಕ್ರಾಂತಿ..? ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಎಸ್.ಟಿ ಸೋಮಶೇಖರ್ ಅಸಮಾಧಾನ| ರಾಜಕೀಯ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ಅಸಮಾಧಾನ| ಈ ಹಿನ್ನೆಲೆಯಲ್ಲಿ ಸಮಾನ ಮನಸ್ಕ ಕಾಂಗ್ರೆಸ್ ಶಾಸಕರ ಸಭೆ ಕರೆದ ಶಾಸಕ ಎಸ್ ಟಿ ಸೋಮಶೇಖರ್|  ಏಪ್ರಿಲ್ 30ರಂದು ಖಾಸಗಿ ಹೋಟೆಲ್ ನಲ್ಲಿ ನಡೆಯಲಿರುವ ಸಭೆ.

Video Top Stories