ಲೋಕಸಭಾ ಮತದಾನ ಮುಗಿಯುತ್ತಿದ್ದಂತೆಯೇ ರಾಜಕೀಯ ಕ್ರಾಂತಿ ಎಬ್ಬಿಸಿದ ಕಾಂಗ್ರೆಸ್ ಶಾಸಕ
ಲೋಕಸಭೆ ಮತದಾನ ಮುಗಿಯುತ್ತಿದ್ದಂತೆ ರಾಜಕೀಯ ಕ್ರಾಂತಿ..?
ಲೋಕಸಭೆ ಮತದಾನ ಮುಗಿಯುತ್ತಿದ್ದಂತೆ ರಾಜಕೀಯ ಕ್ರಾಂತಿ..? ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಎಸ್.ಟಿ ಸೋಮಶೇಖರ್ ಅಸಮಾಧಾನ| ರಾಜಕೀಯ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ಅಸಮಾಧಾನ| ಈ ಹಿನ್ನೆಲೆಯಲ್ಲಿ ಸಮಾನ ಮನಸ್ಕ ಕಾಂಗ್ರೆಸ್ ಶಾಸಕರ ಸಭೆ ಕರೆದ ಶಾಸಕ ಎಸ್ ಟಿ ಸೋಮಶೇಖರ್| ಏಪ್ರಿಲ್ 30ರಂದು ಖಾಸಗಿ ಹೋಟೆಲ್ ನಲ್ಲಿ ನಡೆಯಲಿರುವ ಸಭೆ.