ರಾಜಕೀಯ ವ್ಯಭಿಚಾರ ಮಾಡೋರಿಗೆ ರಿಲೀಫ್ ಸಿಕ್ಕಿಲ್ಲ: ದಿನೇಶ್ ವಾಗ್ದಾಳಿ!
ಅನರ್ಹ ಶಾಸಕರ ಅರ್ಜಿಯ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ.
ಬೆಂಗಳೂರು(ಸೆ.26): ಅನರ್ಹ ಶಾಸಕರ ಅರ್ಜಿಯ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಇತ್ತ ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜಕೀಯ ವ್ಯಭಿಚಾರ ಮಾಡುವವರಿಗೆ ಯಾವುದೇ ರಿಲೀಫ್ ಸಿಕ್ಕಿಲ್ಲ ಎಂದು ಹರಿಹಾಯ್ದಿದ್ದಾರೆ. ಅವರೆಲ್ಲಾ ಇನ್ನೂ ಅನರ್ಹರೇ, ಅತೃಪ್ತರೇ, ಅಸಹಾಯಕರೇ ಎಂದು ದಿನೇಶ್ ಗುಂಡೂರಾವ್ ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈವಿಡಿಯೋ ನೋಡಿ...