Asianet Suvarna News Asianet Suvarna News

ದುಬಾರಿ ದಂಡವೆಂದು ಚಿಂತೆ ಬಿಡಿ, ಸವದಿ ಸಾಹೇಬ್ರು ಕೊಟ್ಟ ಸಿಹಿಸುದ್ದಿ ನೋಡಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಮೋಟಾರ್ ಕಾಯ್ದೆಗೆ ಭಾರೀ ಜನಾಕ್ರೋಶ ವ್ಯಕ್ತವಾಗುತ್ತಿದ್ದು, ದುಬಾರಿ ದಂಡದಿಂದ ವಾಹನ ಸವಾರರು ಬೆಂಡಾಗಿದ್ದಾರೆ. ಸಾಲದಕ್ಕೆ ಸರ್ಕಾರಗಳ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಇದರಿಂದ ಹೆಚ್ಚೆತ್ತುಕೊಂಡ ರಾಜ್ಯ ಸರ್ಕಾರ ದುಬಾರಿ ದಂಡದಿಂದ ಹೈರಾಣಾಗಿದ್ದ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಏನದು ಸಿಹಿಸುದ್ದಿ? ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಸೆ.14): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಮೋಟಾರ್ ಕಾಯ್ದೆಗೆ ಭಾರೀ ಜನಾಕ್ರೋಶ ವ್ಯಕ್ತವಾಗುತ್ತಿದ್ದು, ದುಬಾರಿ ದಂಡದಿಂದ ವಾಹನ ಸವಾರರು ಬೆಂಡಾಗಿದ್ದಾರೆ. ಸಾಲದಕ್ಕೆ ಸರ್ಕಾರಗಳ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಇದರಿಂದ ಹೆಚ್ಚೆತ್ತುಕೊಂಡ ರಾಜ್ಯ ಸರ್ಕಾರ ದುಬಾರಿ ದಂಡದಿಂದ ಹೈರಾಣಾಗಿದ್ದ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ.  ಸಿಹಿಸುದ್ದಿಯನ್ನು ವಿಡಿಯೋನಲ್ಲಿ ನೋಡಿ.

Video Top Stories