Asianet Suvarna News Asianet Suvarna News

ಮೈತ್ರಿನಾಯಕರಿಗೆ ಸೆಡ್ಡು? ಸ್ಪರ್ಧೆ ಖಚಿತ ಎಂದ ಸುಮಲತಾ!

ಮಂಡ್ಯ ಲೋಕಸಭಾ ಕ್ಷೇತ್ರ ರಾಜ್ಯಾದ್ಯಂತ ಕುತೂಹಲ ಕೆರಳಿಸಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೊಸ ಹೊಸ ಬೆಳವಣಿಗೆಗಳು ಘಟಿಸುತ್ತಿವೆ. ಕಾಂಗ್ರೆಸ್‌ನಿಂದ ಸುಮಲತಾ ಅಂಬರೀಷ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಜೆಡಿಎಸ್ ಬೇರೆ ಲೆಕ್ಕಾಚಾರ ಹಾಕಿಕೊಂಡಿದೆ; ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಇಲ್ಲಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ನಡುವೆ,  ಟಿಕೆಟ್ ಸಿಗದೇ ಇದ್ದರೆ ಮುಂದಿನ ನಡೆಯ ಕುರಿತು ಸುಮಲತಾ ಸುಳಿವು ನೀಡಿದ್ದಾರೆ.  

ಮಂಡ್ಯ ಲೋಕಸಭಾ ಕ್ಷೇತ್ರ ರಾಜ್ಯಾದ್ಯಂತ ಕುತೂಹಲ ಕೆರಳಿಸಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೊಸ ಹೊಸ ಬೆಳವಣಿಗೆಗಳು ಘಟಿಸುತ್ತಿವೆ. ಕಾಂಗ್ರೆಸ್‌ನಿಂದ ಸುಮಲತಾ ಅಂಬರೀಷ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಜೆಡಿಎಸ್ ಬೇರೆ ಲೆಕ್ಕಾಚಾರ ಹಾಕಿಕೊಂಡಿದೆ; ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಇಲ್ಲಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ನಡುವೆ,  ಟಿಕೆಟ್ ಸಿಗದೇ ಇದ್ದರೆ ಮುಂದಿನ ನಡೆಯ ಕುರಿತು ಸುಮಲತಾ ಸುಳಿವು ನೀಡಿದ್ದಾರೆ.  

Video Top Stories