ಸುಮಲತಾ ಕೈಬಿಟ್ಟ ಸಿದ್ದರಾಮಯ್ಯ; ಕೊಟ್ಟ ಕಾರಣ ಇದಯ್ಯ!
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದ ಅಭ್ಯರ್ಥಿ ಯಾರಾಗಬೇಕು ಎಂಬ ಕಗ್ಗಂಟು ಈಗ ಪರಿಹಾರವಾಗಿದೆ. ಆದರೆ ಮೈತ್ರಿ ಸರ್ಕಾರದ ಮುಂದೆ ಹೊಸ ಸವಾಲು ಹುಟ್ಟಿಕೊಂಡಿದೆ. ಕಾಂಗ್ರೆಸ್ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಷ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಕೂಡಾ ಕೆಲವು ರಾಜಕೀಯ ಲೆಕ್ಕಾಚಾರಗಳನ್ನು ಮುಂದಿಟ್ಟಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದ ಅಭ್ಯರ್ಥಿ ಯಾರಾಗಬೇಕು ಎಂಬ ಕಗ್ಗಂಟು ಈಗ ಪರಿಹಾರವಾಗಿದೆ. ಆದರೆ ಮೈತ್ರಿ ಸರ್ಕಾರದ ಮುಂದೆ ಹೊಸ ಸವಾಲು ಹುಟ್ಟಿಕೊಂಡಿದೆ. ಕಾಂಗ್ರೆಸ್ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಷ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಕೂಡಾ ಕೆಲವು ರಾಜಕೀಯ ಲೆಕ್ಕಾಚಾರಗಳನ್ನು ಮುಂದಿಟ್ಟಿದ್ದಾರೆ.