ಅಯೋಧ್ಯೆ: ಮರುಪರೀಶಿಲನೆ ಅರ್ಜಿ ಸಲ್ಲಿಸಿದವರಿಗೆ ಮುಖಭಂಗ, ಎಲ್ಲ ಅರ್ಜಿ ವಜಾ

ಅಯೋಧ್ಯೆ ಬಾಬರಿ ಮಸೀದಿ ಜಾಗ ವಿವಾದದಲ್ಲಿ ಸುಪ್ರೀಂ ಕೋರ್ಟ್​ನ ಸಂವಿಧಾನಿಕ ಪೀಠ ಇತ್ತೀಚೆಗೆ ನೀಡಿದ ತೀರ್ಪನ್ನು ಮರುಪರಿಶೀಲಿಸಬೇಕೆಂದು ಸಲ್ಲಿಸಲಾಗಿದ್ದ ಎಲ್ಲಾ 18  ಅರ್ಜಿಗಳನ್ನು ಸರ್ವೊಚ್ಚ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.

Share this Video
  • FB
  • Linkdin
  • Whatsapp

ನವದೆಹಲಿ(ಡಿ. 12) ಅಯೋಧ್ಯೆ ಬಾಬರಿ ಮಸೀದಿ ಜಾಗ ವಿವಾದದಲ್ಲಿ ಸುಪ್ರೀಂ ಕೋರ್ಟ್​ನ ಸಂವಿಧಾನಿಕ ಪೀಠ ಇತ್ತೀಚೆಗೆ ನೀಡಿದ ತೀರ್ಪನ್ನು ಮರುಪರಿಶೀಲಿಸಬೇಕೆಂದು ಸಲ್ಲಿಸಲಾಗಿದ್ದ ಎಲ್ಲಾ 18 ಅರ್ಜಿಗಳನ್ನು ಸರ್ವೊಚ್ಚ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಲ್ಲಿಗೆ ಒಂದು ಹಂತ ಮಾತ್ರ ಸ್ಪಷ್ಟವಾಗಿದ್ದು ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯಲ್ಲಿ ಯಾವುದೇ ಆಧಾರಗಳಿಲ್ಲ ಎಂದು ನ್ಯಾಯಾಲಯ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

Related Video