Asianet Suvarna News Asianet Suvarna News

ಚಿಮ್ಮೆಗಾಂವ್ ನೀರಿನ ಪರದಾಟ; ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು

ಬೀದರ್ ನ ಚಿಮ್ಮೇಗಾಂವ್  ತಾಂಡಾದ ಜನರು ಎದುರಿಸುತ್ತಿರುವ ನೀರಿನ ಸಮಸ್ಯೆಯನ್ನು ಸುವರ್ಣನ್ಯೂಸ್-ಕನ್ನಡ ಪ್ರಭ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತ ಸಿಇಒ ಮಹಾಂತೇಶ  ಬೀಳಗಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಿದ್ದಾರೆ. 

ಬೀದರ್ ನ ಚಿಮ್ಮೇಗಾಂವ್  ತಾಂಡಾದ ಜನರು ಎದುರಿಸುತ್ತಿರುವ ನೀರಿನ ಸಮಸ್ಯೆಯನ್ನು ಸುವರ್ಣನ್ಯೂಸ್-ಕನ್ನಡ ಪ್ರಭ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತ ಸಿಇಒ ಮಹಾಂತೇಶ  ಬೀಳಗಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಿದ್ದಾರೆ. 

Video Top Stories