
ಅಣ್ಣಾ.. ಅಣ್ಣಾ.. ಅಳುತ್ತಲೇ HDK ಕಾಲೆಳೆದ ಯುವಕ.. ವಿಡಿಯೋ ಫುಲ್ ವೈರಲ್
ಡಿಕೆಶಿ ಬಂಧನ ವಿರೋಧಿಸಿ ಒಕ್ಕಲಿಗ ಒಕ್ಕೂಟ ಬೆಂಗಳೂರಿನಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆಗೆ ನನಗೆ ಆಮಂತ್ರಣ ಇರಲಿಲ್ಲ. ತರಾತುರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡರು ಎಂದು ಮಾಜಿ ಸಿಎಂ ಕುಮರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು. ಇದೇ ವಿಚಾರ ಇಟ್ಟುಕೊಂಡು ಸುವರ್ಣ ನ್ಯೂಸ್ ಪ್ರೋಗ್ರಾಮ್ ಪ್ರೊಡ್ಯೂಸರ್ ಅಜಿತ್ ಬೊಪ್ಪನಳ್ಳಿ ಅಳುತ್ತಲೇ .. ಅಣ್ಣಾ.. ಅಣ್ಣಾ ಎನ್ನುತ್ತಲೇ ನೀವೆಷ್ಟು ಒಳ್ಳೆಯವರು ಎನ್ನುತ್ತಲೇ ಸರಿಯಾಗಿಯೇ HDK ಕಾಲು ಎಳೆದಿದ್ದಾರೆ.
ಡಿಕೆಶಿ ಬಂಧನ ವಿರೋಧಿಸಿ ಒಕ್ಕಲಿಗ ಒಕ್ಕೂಟ ಬೆಂಗಳೂರಿನಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆಗೆ ನನಗೆ ಆಮಂತ್ರಣ ಇರಲಿಲ್ಲ. ತರಾತುರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡರು ಎಂದು ಮಾಜಿ ಸಿಎಂ ಕುಮರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು. ಇದೇ ವಿಚಾರ ಇಟ್ಟುಕೊಂಡು ಸುವರ್ಣ ನ್ಯೂಸ್ ಪ್ರೋಗ್ರಾಮ್ ಪ್ರೊಡ್ಯೂಸರ್ ಅಜಿತ್ ಬೊಪ್ಪನಳ್ಳಿ ಅಳುತ್ತಲೇ .. ಅಣ್ಣಾ.. ಅಣ್ಣಾ ಎನ್ನುತ್ತಲೇ ನೀವೆಷ್ಟು ಒಳ್ಳೆಯವರು ಎನ್ನುತ್ತಲೇ ಸರಿಯಾಗಿಯೇ HDK ಕಾಲು ಎಳೆದಿದ್ದಾರೆ.
Add Asianetnews Kannada as a Preferred Source
