Asianet Suvarna News Asianet Suvarna News

ಬಲಿಷ್ಠ, ಸುಭದ್ರ ಭಾರತ ನಿರ್ಮಾಣಕ್ಕೆ ಸರ್ಕಾರ ಪಣ: ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ರಾಷ್ಟ್ರಪತಿ ರಾಮನಾಥ ಕೋವಿಂದ್ ಗುರುವಾರ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಉಭಯ ಸದನವನ್ನುದ್ದೇಶಿಸಿ ಭಾಷಣ ಮಾಡಿದರು. ತನ್ನ ಭಾಷಣದಲ್ಲಿ ಸರಕಾರದ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಮೋದಿ ನೇತೃತ್ವದ ಸರ್ಕಾರದ ಮೊದಲ ಮುಂಗಾರು ಅಧಿವೇಶನ ಇದಾಗಿರುವುದರಿಂದ ರಾಷ್ಟ್ರಪತಿಗಳ ಮಾತು ಬಹಳಷ್ಟು ಮಹತ್ವ ಪಡೆದಿದೆ.

ನವದೆಹಲಿ[ಜೂ.20]: ರಾಷ್ಟ್ರಪತಿ ರಾಮನಾಥ ಕೋವಿಂದ್ ಗುರುವಾರ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಉಭಯ ಸದನವನ್ನುದ್ದೇಶಿಸಿ ಭಾಷಣ ಮಾಡಿದರು. ತನ್ನ ಭಾಷಣದಲ್ಲಿ ಸರಕಾರದ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಮೋದಿ ನೇತೃತ್ವದ ಸರ್ಕಾರದ ಮೊದಲ ಮುಂಗಾರು ಅಧಿವೇಶನ ಇದಾಗಿರುವುದರಿಂದ ರಾಷ್ಟ್ರಪತಿಗಳ ಮಾತು ಬಹಳಷ್ಟು ಮಹತ್ವ ಪಡೆದಿದೆ.