ಸೋಲಿಗೆ ಕಾರಣ : ಕಾಂಗ್ರೆಸ್ನಿಂದ ರಾಜಣ್ಣ ಉಚ್ಛಾಟನೆಗೆ ಒತ್ತಾಯ!
ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸೋಲಿಗೆ ಕೆ.ಎನ್. ರಾಜಣ್ಣರನ್ನು ಉಚ್ಛಾಟನೆ ಮಾಡಬೇಕೆಂದು ಹೈಕಮಾಂಡ್ಗೆ ದೂರು ಸಲ್ಲಿಸಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸೋಲಿಗೆ ಕೆ.ಎನ್. ರಾಜಣ್ಣರನ್ನು ಉಚ್ಛಾಟನೆ ಮಾಡಬೇಕೆಂದು ಹೈಕಮಾಂಡ್ಗೆ ದೂರು ಸಲ್ಲಿಸಲಾಗಿದೆ.