ಮಳೆ ಆರ್ಭಟಕ್ಕೆ ಹಳ್ಳಕ್ಕೆ ಉರುಳಿದ 2 ಲಾರಿ, 1 ಬಸ್
ಆಂಧ್ರಪ್ರದೇಶದಲ್ಲಿ ಭಾರೀ ಮಳೆ. ಕರ್ನಾಟಕ ಗಡಿಭಾಗದಲ್ಲಿ ಅವಾಂತರ ಸೃಷ್ಟಿಯಾಗಿದೆ. ಆಂಧ್ರದಲ್ಲಿ ವರುಣನ ಅಬ್ಬರಕ್ಕೆ ಹಗರಿ ನದಿ ತುಂಬಿ ಹರಿಯುತ್ತಿದೆ. ಮಳೆ ಆರ್ಭಟಕ್ಕೆ ಎರಡು ಲಾರಿ, ಒಂದು ಬಸ್ ಹಳ್ಳಕ್ಕೆ ಉರುಳಿದೆ. ರಾರಾವಿ ಸೇತುವೆಗೆ ತಡೆಗೋಡೆ ಇಲ್ಲದ ಕಾರಣ ಅವಘಡ ಸಂಭವಿಸಿದೆ.
ಆಂಧ್ರಪ್ರದೇಶದಲ್ಲಿ ಭಾರೀ ಮಳೆ. ಕರ್ನಾಟಕ ಗಡಿಭಾಗದಲ್ಲಿ ಅವಾಂತರ ಸೃಷ್ಟಿಯಾಗಿದೆ. ಆಂಧ್ರದಲ್ಲಿ ವರುಣನ ಅಬ್ಬರಕ್ಕೆ ಹಗರಿ ನದಿ ತುಂಬಿ ಹರಿಯುತ್ತಿದೆ. ಮಳೆ ಆರ್ಭಟಕ್ಕೆ ಎರಡು ಲಾರಿ, ಒಂದು ಬಸ್ ಹಳ್ಳಕ್ಕೆ ಉರುಳಿದೆ. ರಾರಾವಿ ಸೇತುವೆಗೆ ತಡೆಗೋಡೆ ಇಲ್ಲದ ಕಾರಣ ಅವಘಡ ಸಂಭವಿಸಿದೆ.