ಸಂಪುಟ ವಿಸ್ತರಣೆ : ಕಾಂಗ್ರೆಸ್ಗೆ ಶುರುವಾಯ್ತು ಮತ್ತೊಂದು ತಲೆನೋವು!
ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭಾನುವಾರ ಚರ್ಚೆ ನಡೆಸಿ ಸಂಪುಟ ವಿಸ್ತರಣೆಯ ದಿನಾಂಕ ಫೈನಲ್ ಮಾಡಿದ್ದರು. ಬಂಡಾಯ ಶಮನಕ್ಕೆ ಸಂಪುಟ ವಿಸ್ತರಣೆಗೆ ಮುಂದಾಗಿರುವ ಮೈತ್ರಿ ಸರ್ಕಾರದ ಈ ಕಸರತ್ತಿಗೆ ಮತ್ತೆ ವಿಘ್ನ ಎದುರಾಗಿದೆ.
ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭಾನುವಾರ ಚರ್ಚೆ ನಡೆಸಿ ಸಂಪುಟ ವಿಸ್ತರಣೆಯ ದಿನಾಂಕ ಫೈನಲ್ ಮಾಡಿದ್ದರು. ಬಂಡಾಯ ಶಮನಕ್ಕೆ ಸಂಪುಟ ವಿಸ್ತರಣೆಗೆ ಮುಂದಾಗಿರುವ ಮೈತ್ರಿ ಸರ್ಕಾರದ ಈ ಕಸರತ್ತಿಗೆ ಮತ್ತೆ ವಿಘ್ನ ಎದುರಾಗಿದೆ.