Asianet Suvarna News Asianet Suvarna News

ಸಿದ್ಧಾರ್ಥ ಹೆಸರಿಸಿದ್ದ ಟಾಪ್ ಅಧಿಕಾರಿಗೆ ಪೊಲೀಸ್ ನೋಟಿಸ್?

ಕೆಫೆ ಕಾಫಿ ಡೇ ಮಾಲೀಕ ವಿ.ಜಿ. ಸಿದ್ಧಾರ್ಥರ ಸಾವು ಆರ್ಥಿಕ ವ್ಯವಹಾರ ಮತ್ತು ತೆರಿಗೆ ಇಲಾಖೆ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಎಬ್ಬಿಸಿದೆ. ಸಿದ್ಧಾರ್ಥ ಬರೆದಿದ್ದಾರೆನ್ನಲಾದ ಪತ್ರವೊಂದರಲ್ಲಿ ಆದಾಯ ತೆರಿಗೆ ಇಲಾಖೆಯ ಕಿರುಕುಳವನ್ನು ಬಿಚ್ಚಿಟ್ಟಿದೆ. ಆ ಹಿನ್ನೆಲೆಯಲ್ಲಿ ಪೊಲೀಸರು ಆದಾಯ ತೆರಿಗೆ ಇಲಾಖೆ ಡೈರೆಕ್ಟರ್ ಜನರಲ್‌ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುತ್ತಾ?  

ಬೆಂಗಳೂರು (ಜು.31): ಕೆಫೆ ಕಾಫಿ ಡೇ ಮಾಲೀಕ ವಿ.ಜಿ. ಸಿದ್ಧಾರ್ಥರ ಸಾವು ಆರ್ಥಿಕ ವ್ಯವಹಾರ ಮತ್ತು ತೆರಿಗೆ ಇಲಾಖೆ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಎಬ್ಬಿಸಿದೆ. ಸಿದ್ಧಾರ್ಥ ಬರೆದಿದ್ದಾರೆನ್ನಲಾದ ಪತ್ರವೊಂದರಲ್ಲಿ ಆದಾಯ ತೆರಿಗೆ ಇಲಾಖೆಯ ಕಿರುಕುಳವನ್ನು ಬಿಚ್ಚಿಟ್ಟಿದೆ. ಆ ಹಿನ್ನೆಲೆಯಲ್ಲಿ ಪೊಲೀಸರು ಆದಾಯ ತೆರಿಗೆ ಇಲಾಖೆ ಡೈರೆಕ್ಟರ್ ಜನರಲ್‌ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುತ್ತಾ?