Asianet Suvarna News Asianet Suvarna News

ನಾರಾಯಣಪುರ ಡ್ಯಾಂನಿಂದ ನೀರು ಬಿಡುಗಡೆ; ಕೃಷ್ಣಾತೀರದ ಗ್ರಾಮದಲ್ಲಿ ಪ್ರವಾಹದ ಭೀತಿ!

ನಾರಾಯಣಪುರ ಡ್ಯಾಂ ನಿಂದ ನೀರು ಬಿಡಲಾಗಿದ್ದು ಪ್ರವಾಹದ ಭೀತಿ ಎದುರಾಗಿದೆ. ದೇವಾಪುರ, ತಿಂಥಣಿ ಗ್ರಾಮಗಳಿಗೆ ಮುಳುಗಡೆ ಭೀತಿ ಎದುರಾಗಿದೆ. ತಿಂಥಣಿಯಲ್ಲಿ 100 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಅಲ್ಲಿನ ಜನಜೀವನ ಹೇಗಿದೆ ನೋಡಿ. 


 

First Published Aug 11, 2019, 3:50 PM IST | Last Updated Aug 11, 2019, 3:50 PM IST

ಯಾದಗಿರಿ ಜಿಲ್ಲೆಯ ನಾರಾಯಣಪುರ ಡ್ಯಾಂ ನಿಂದ ನೀರು ಬಿಡಲಾಗಿದ್ದು ಪ್ರವಾಹದ ಭೀತಿ ಎದುರಾಗಿದೆ. ದೇವಾಪುರ, ತಿಂಥಣಿ ಗ್ರಾಮಗಳಿಗೆ ಮುಳುಗಡೆ ಭೀತಿ ಎದುರಾಗಿದೆ. ತಿಂಥಣಿಯಲ್ಲಿ 100 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಅಲ್ಲಿನ ಜನಜೀವನ ಹೇಗಿದೆ ನೋಡಿ. 

 

Video Top Stories