Asianet Suvarna News Asianet Suvarna News

ಸಂಕಟದಲ್ಲಿರುವ KPCCಗೆ ಡಿ.ಕೆ.ಶಿವಕುಮಾರ್ ಸಾರಥ್ಯ?

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕೇವಲ ಒಂದೇ ಒಂದು ಸ್ಥಾನವನ್ನು ಗೆದ್ದ ಕಾಂಗ್ರೆಸ್ ತನ್ನ ಸೋಲಿನ ಪರಾಮರ್ಶೆಯನ್ನು ಮಾಡುತ್ತಿದೆ. ಎಲ್ಲರ ಬೆರಳು ಕೆಪಿಸಿಸಿ ಅಧ್ಯಕ್ಷರ ಕಡೆಗೆ ತೋರುತ್ತಿದ್ದರೂ, ಸೋಲಿಗೆ ಅನೇಕ ಕಾರಣಗಳಿವೆ. ಇಂಥ ಪರಿಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಲು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಸಿದ್ಧರಿದ್ದಾರೆ. ಆದರೆ....?

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕೇವಲ ಒಂದೇ ಒಂದು ಸ್ಥಾನವನ್ನು ಗೆದ್ದ ಕಾಂಗ್ರೆಸ್ ತನ್ನ ಸೋಲಿನ ಪರಾಮರ್ಶೆಯನ್ನು ಮಾಡುತ್ತಿದೆ. ಎಲ್ಲರ ಬೆರಳು ಕೆಪಿಸಿಸಿ ಅಧ್ಯಕ್ಷರ ಕಡೆಗೆ ತೋರುತ್ತಿದ್ದರೂ, ಸೋಲಿಗೆ ಅನೇಕ ಕಾರಣಗಳಿವೆ. ಇಂಥ ಪರಿಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಲು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಸಿದ್ಧರಿದ್ದಾರೆ. ಆದರೆ....?

Video Top Stories