
'ಉಗ್ರರ ಶವಗಳನ್ನು ಲೆಕ್ಕ ಮಾಡೋದು ನಮ್ಮ ಕೆಲಸವಲ್ಲ’
ಭಾರತೀಯ ವಾಯುಪಡೆಯು ಬಾಲಾಕೋಟ್ನಲ್ಲಿ ನಡೆಸಿರುವ ಏರ್ ಸರ್ಜಿಕಲ್ ದಾಳಿ ಕುರಿತು ರಾಜಕೀಯ ಪಕ್ಷಗಳು ತಮ್ಮ ಬೇಳೆ ಬೇಯಿಸಲು ಪ್ರಯತ್ನಿಸುತ್ತಿವೆ. ಒಬ್ಬರು 250 ಉಗ್ರರ ಹತ್ಯೆಯಾಗಿದೆ ಎಂದು ವಾದಿಸುತ್ತಿದ್ದರೆ, ಇನ್ನೊಬ್ಬರು ಆ ವಾದಗಳ ಸತ್ಯಾಸತ್ಯತೆಯನ್ನು ಪ್ರಶ್ನಿಸುತ್ತಿದ್ದಾರೆ. ಘಟನೆಯ ಬಳಿಕ ಮೊದಲ ಬಾರಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ? ನೀವೇ ಕೇಳಿ...
ಭಾರತೀಯ ವಾಯುಪಡೆಯು ಬಾಲಾಕೋಟ್ನಲ್ಲಿ ನಡೆಸಿರುವ ಏರ್ ಸರ್ಜಿಕಲ್ ದಾಳಿ ಕುರಿತು ರಾಜಕೀಯ ಪಕ್ಷಗಳು ತಮ್ಮ ಬೇಳೆ ಬೇಯಿಸಲು ಪ್ರಯತ್ನಿಸುತ್ತಿವೆ. ಒಬ್ಬರು 250 ಉಗ್ರರ ಹತ್ಯೆಯಾಗಿದೆ ಎಂದು ವಾದಿಸುತ್ತಿದ್ದರೆ, ಇನ್ನೊಬ್ಬರು ಆ ವಾದಗಳ ಸತ್ಯಾಸತ್ಯತೆಯನ್ನು ಪ್ರಶ್ನಿಸುತ್ತಿದ್ದಾರೆ. ಘಟನೆಯ ಬಳಿಕ ಮೊದಲ ಬಾರಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ? ನೀವೇ ಕೇಳಿ...
Add Asianetnews Kannada as a Preferred Source
