Asianet Suvarna News Asianet Suvarna News

ಯಾವ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲು ಬಿಡುವುದಿಲ್ಲ: ಬಿಎಸ್‌ವೈ

ರಾಜ್ಯದಲ್ಲಿ ಯಾವ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲು ಬಿಡುವುದಿಲ್ಲ. ನನ್ನನ್ನು ಯಾವುದೇ ಅತೃಪ್ತ ಶಾಸಕರು ಸಂಪರ್ಕ ಮಾಡಿಲ್ಲ. ರಾಜೀನಾಮೆ ರಾಜಕಾರಣದ ಹಿಂದೆ ಬಿಜೆಪಿ ಕೈವಾಡ ಇಲ್ಲ. ಸರ್ಕಾರ ರಚನೆಯಾಗಿ 13 ತಿಂಗಳಾಗಿದೆ ಅಷ್ಟೇ. ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.  

ರಾಜ್ಯದಲ್ಲಿ ಯಾವ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲು ಬಿಡುವುದಿಲ್ಲ. ನನ್ನನ್ನು ಯಾವುದೇ ಅತೃಪ್ತ ಶಾಸಕರು ಸಂಪರ್ಕ ಮಾಡಿಲ್ಲ. ರಾಜೀನಾಮೆ ರಾಜಕಾರಣದ ಹಿಂದೆ ಬಿಜೆಪಿ ಕೈವಾಡ ಇಲ್ಲ. ಸರ್ಕಾರ ರಚನೆಯಾಗಿ 13 ತಿಂಗಳಾಗಿದೆ ಅಷ್ಟೇ. ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.