Asianet Suvarna News Asianet Suvarna News

ಸರ್ಕಾರ ಬಿದ್ರೆ ರಾಜಕೀಯ ನಿವೃತ್ತಿ ಎಂದು ಘಂಟಾಘೋಷವಾಗಿ ಹೇಳಿದ ಸಚಿವ..!

ಮೇ.23ರ ಬಳಿಕ ರಾಜ್ಯ ಮೈತ್ರಿ ಸರ್ಕಾರ ಇರುವುದಿಲ್ಲ ಎನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಪ್ರತಿಕ್ರಿಯಿಸಿದ್ದು, ಬಿಜೆಪಿ ನಾಯಕ ಹೇಳಿಕೆಗಳಿಗೆ ಬಂಡೆಪ್ಪ ತಿರುಗೇಟು ನೀಡಿದ್ದಾರೆ.

ಮೇ.23ರ ಬಳಿಕ ರಾಜ್ಯ ಮೈತ್ರಿ ಸರ್ಕಾರ ಇರುವುದಿಲ್ಲ ಎನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಪ್ರತಿಕ್ರಿಯಿಸಿದ್ದು, ಬಿಜೆಪಿ ನಾಯಕ ಹೇಳಿಕೆಗಳಿಗೆ ಬಂಡೆಪ್ಪ ತಿರುಗೇಟು ನೀಡಿದ್ದಾರೆ. ಇದೇ ವೇಳೆ ಸರ್ಕಾರ ಬಿದ್ರೆ ರಾಜಕೀಯ ನಿವೃತ್ತಿ ಎಂದು ಘಂಟಾಘೋಷವಾಗಿ ಹೇಳಿದರು. ಹಾಗಾದ್ರೆ ಬಂಡೆಪ್ಪ ಕಾಶೆಂಪುರ್ ಏನೆಲ್ಲ ಹೇಳಿದ್ದಾರೆ ನೋಡಿ.

Video Top Stories