ಯುಗಾದಿಗೆ ಕೆಲವರಿಗೆ ಸಿಹಿ, ಕೆಲವರಿಗೆ ಬೇವು, ಬಣ ರಾಜಕೀಯಕ್ಕೆ ಬ್ರೇಕ್? Yatnal v Vijeyendra

Share this Video
  • FB
  • Linkdin
  • Whatsapp

ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಮುಂದಾದ ಹೈಕಮಾಂಡ್, ವಿಜಯೇಂದ್ರ ಬಣ ಮತ್ತು ಯತ್ನಾಳ್ ಬಣದ ಐವರು ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ. ವಿಜಯೇಂದ್ರ ಬಣದ ರೇಣುಕಾಚಾರ್ಯ ಮತ್ತು ಕಟ್ಟಾ ನಾಯ್ಡು ಹಾಗೂ ಯತ್ನಾಳ್ ಬಣದ ಶಾಸಕ ಬಿಪಿ ಹರೀಶ್ ಮತ್ತು ರೆಬೆಲ್ ಶಾಸಕರಾದ ಹೆಬ್ಬಾರ್ ಹಾಗೂ ಎಸ್.ಟಿ.ಎಸ್. ಅವರಿಗೂ ನೋಟಿಸ್ ನೀಡಲಾಗಿದ್ದು, ಎರಡೂ ಬಣಗಳಿಗೆ ಖಡಕ್ ಎಚ್ಚರಿಕೆ ರವಾನಿಸಲಾಗಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video