
ಜಮೀರ್ ಮತ್ತೊಮ್ಮೆ ಟ್ರಬಲ್ ಶೂಟರ್; ಬಂಡಾಯ ಥಂಡಾ!
ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದ್ದ ಬಂಡಾಯ ಕೊನೆಗೂ ಶಮನವಾಗಿದೆ. ಬುಧವಾರ ರಾತ್ರಿ ಸಚಿವ ಜಮೀರ್ ಅಹಮದ್ ಖಾನ್ ಬಂಡಾಯ ಅಭ್ಯರ್ಥಿಗಳೊಂದಿಗೆ ನಡೆಸಿರುವ ಗೌಪ್ಯ ಸಭೆ ಫಲಕೊಟ್ಟಿದೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದ್ದ ಬಂಡಾಯ ಕೊನೆಗೂ ಶಮನವಾಗಿದೆ. ಬುಧವಾರ ರಾತ್ರಿ ಸಚಿವ ಜಮೀರ್ ಅಹಮದ್ ಖಾನ್ ಬಂಡಾಯ ಅಭ್ಯರ್ಥಿಗಳೊಂದಿಗೆ ನಡೆಸಿರುವ ಗೌಪ್ಯ ಸಭೆ ಫಲಕೊಟ್ಟಿದೆ ಎಂದು ಹೇಳಲಾಗಿದೆ.
Add Asianetnews Kannada as a Preferred Source
