ಕತಾರ್ ಉತ್ತರ ಕರ್ನಾಟಕ ಬಳಗಕ್ಕೆ ವರ್ಷದ ಸಂಭ್ರಮ: ಅದ್ಧೂರಿ ಕಾರ್ಯಕ್ರಮ

ಡಿಸೆಂಬರ್ 13 ರಂದು ಡಿಪಿಎಸ್ ಇಂಟರ್ ನ್ಯಾಷನಲ್ ಸ್ಕೂಲ್ ವಕಾರ್ ದೋಹಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ, ರಿಯಲ್ ಸ್ಟಾರ್ ಉಪೇಂದ್ರ, ರಂಗಕರ್ಮಿ ಯಶವಂತ ಸರದೇಶಪಾಂಡೆ, ಗಾಯಕಿ ನಾಗಚಂದ್ರಿಕಾ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಎಲ್ಲರಿಗೂ ಆಹ್ವಾನ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಕತಾರ್(ಡಿ. 04) ಡಿಸೆಂಬರ್ 13 ರಂದು ಕತಾರ್ ಉತ್ತರ ಕರ್ನಾಟಕ ಬಳಗ ಒಂದು ವರ್ಷದ ಸಂಭ್ರಮ ಹಮ್ಮಿಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕತಾರ್ ನಲ್ಲಿ ಕನ್ನಡ ಕಲರವ

ಡಿಸೆಂಬರ್ 13 ರಂದು ಡಿಪಿಎಸ್ ಇಂಟರ್ ನ್ಯಾಷನಲ್ ಸ್ಕೂಲ್ ವಕಾರ್ ದೋಹಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ, ರಿಯಲ್ ಸ್ಟಾರ್ ಉಪೇಂದ್ರ, ರಂಗಕರ್ಮಿ ಯಶವಂತ ಸರದೇಶಪಾಂಡೆ, ಗಾಯಕಿ ನಾಗಚಂದ್ರಿಕಾ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಎಲ್ಲರಿಗೂ ಆಹ್ವಾನ ನೀಡಿದ್ದಾರೆ.

Related Video