ಸಿದ್ಧರಾಮಯ್ಯ 'ಯುದ್ಧ ಬೇಡ' ಹೇಳಿಕೆ ಪಾಕಿಸ್ತಾನದಲ್ಲಿ ಟ್ರೆಂಡ್; ನಾನು ಹೇಳಿದ್ದು ಹಂಗಲ್ಲ ಎಂದ ಸಿಎಂ!
ಪಾಕಿಸ್ತಾನ ಬೆಂಬಲಿತ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತದ ಯುದ್ಧದ ಸಿದ್ಧತೆಯ ನಡುವೆ, ಸಿಎಂ ಸಿದ್ದರಾಮಯ್ಯ ಅವರು ಯುದ್ಧವೊಂದೇ ಪರಿಹಾರವಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆ ಪಾಕಿಸ್ತಾನದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿಯೇ ಯುದ್ಧ ವಿರೋಧಿ ಭಾವನೆ ಇದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.