Today Horoscope: ಸಂತಾನ ಸಪ್ತಮಿ ಹೇಗೆ ಆಚರಿಸುವುದು ? ಇದರಿಂದ ದೊರೆಯುವ ಫಲವೇನು ಗೊತ್ತಾ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಸೋಮವಾರ, ಸಪ್ತಮಿ ತಿಥಿ, ಪುನರ್ವಸು ನಕ್ಷತ್ರ.

ಚೈತ್ರ ಮಾಸದ ಸಪ್ತಮಿಯನ್ನು ಸಂತಾನ ಸಪ್ತಮಿ ಎಂದು ಕರೆಯಲಾಗುತ್ತದೆ. ಈ ದಿನ ಸೂರ್ಯನ ಆರಾಧನೆ ಮಾಡಿ. ಸೂರ್ಯ ಸಂತಾನಕ್ಕೆ ತುಂಬಾ ಮುಖ್ಯವಾದ ಗ್ರಹವಾಗಿದೆ. ಆತನಿಗೆ ಗೋದಿ ಪಾಯಸವನ್ನು ನೈವೇದ್ಯ ಮಾಡಿ, ದಂಪತಿ ಸ್ವೀಕರಿಸಬೇಕು. ವೃಷಭ ರಾಶಿಯವರಿಗೆ ವಾಗ್ಬಲ ಇರಲಿದೆ. ವಿದ್ಯಾರ್ಥಿಗಳಿಗೆ ಅನುಕೂಲ. ಸ್ತ್ರೀಯರಿಗೆ ಅನುಕೂಲ. ಬಂಧು-ಮಿತ್ರರಲ್ಲಿ ತೊಡಕು. ವೃತ್ತಿಯಲ್ಲಿ ಅನುಕೂಲ. ಪ್ರಯಾಣದಲ್ಲಿ ತೊಂದರೆ. ಈಶ್ವರ ಪ್ರಾರ್ಥನೆ ಮಾಡಿ.

ಇದನ್ನೂ ವೀಕ್ಷಿಸಿ: News Hour Special: ಯಾರಿಗೆಲ್ಲಾ ಯಾವ ಕಾರಣಕ್ಕೆ ಬಿಜೆಪಿ ಟಿಕೆಟ್‌ ತಪ್ಪಿಸಲಾಗಿದೆ ? ವಿಜಯೇಂದ್ರ ಹೇಳಿದ್ದೇನು?

Related Video