
Today Horoscope: ಅಮಾಸೋಮವಾರ ವ್ರತ ಎಂದರೇನು ? ಇದನ್ನು ಹೇಗೆ ಮಾಡುವುದು ?
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಶ್ರೀ ಶೋಭಕೃನ್ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಸೋಮವಾರ ,ಅಮಾವಾಸ್ಯೆ ತಿಥಿ, ಉತ್ತರಾಭಾದ್ರ ನಕ್ಷತ್ರ.
Add Asianetnews Kannada as a Preferred Source

ಶೋಭಕೃನ್ನಾಮ ಸಂವತ್ಸರದ ಕೊನೆಯ ದಿನವಾಗಿದ್ದು, ಸೋಮವಾರ ಅಮಾವಾಸ್ಯೆ ಬಂದಿದ್ದರಿಂದ ಅಮಾಸೋಮವಾರ ಎಂದು ಕರೆಯಲಾಗುತ್ತದೆ. ಅಮಾಸೋಮವಾರ ವ್ರತವನ್ನು ಈ ದಿನ ಮಾಡಿ. ಅಶ್ವತ್ಥ ಗಿಡದಲ್ಲಿ 108 ಬಾರಿ ಪ್ರದಕ್ಷಿಣೆ ಹಾಕಿ, ಇದರಿಂದ ವಂಶವೃದ್ಧಿಯಾಗುತ್ತದೆ. ಮಿಥುನ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲ. ಹಣಕಾಸಿನ ಒತ್ತಡ. ಕುಟುಂಬ ಘರ್ಷಣೆ. ಗಂಟಲಬಾಧೆ. ವಿಷ್ಣು ಸಹಸ್ರನಾಮ ಪಠಿಸಿ.
ಇದನ್ನೂ ವೀಕ್ಷಿಸಿ: DK shivakumar: ಅವರು ಭಾವನೆ ಮೇಲೆ ಹೋಗ್ತಾ ಇದ್ದಾರೆ, ನಾವು ಬದುಕಿನ ಮೇಲೆ ಹೋಗ್ತಾ ಇದ್ದೇವೆ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ