Asianet Suvarna News Asianet Suvarna News

Today Horoscope: ಶತ್ರುಗಳ ಕಾಟವೇ..ಸಂಹಾರಕ್ಕೆ ಇಂದು ನರಸಿಂಹ ಸ್ವಾಮಿಗೆ ತುಳಸಿ ಅರ್ಚನೆ ಮಾಡಿಸಿ..

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

First Published Feb 2, 2024, 8:38 AM IST | Last Updated Feb 2, 2024, 8:38 AM IST

ಶ್ರೀ ಶೋಭಕೃನ್ನಾಮ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ, ಶುಕ್ರವಾರ, ಸಪ್ತಮಿ ತಿಥಿ, ಸ್ವಾತಿ ನಕ್ಷತ್ರ.

ಶುಕ್ರವಾರ ಸ್ವಾತಿ ನಕ್ಷತ್ರವಿರುವುದರಿಂದ ಇದು ಶುಭ ಕಾಲವನ್ನು ಸೂಚಿಸುತ್ತದೆ. ಸಪ್ತಮಿ ತಿಥಿಯನ್ನು ಭದ್ರಾ ಎಂದು ಕರೆಯಲಾಗುತ್ತದೆ. ಹೀಗೆಂದರೆ ತುಂಬಾ ಮಂಗಳ ಎಂದರ್ಥ. ಹಾಗಾಗಿ ಈ ದಿನ ಶುಭ ಕಾರ್ಯಗಳನ್ನು ಮಾಡಬಹುದಾಗಿದೆ. ಇಂದು ನರಸಿಂಹ ಸನ್ನಿಧಾನದಲ್ಲಿ ತುಳಸಿ ಅರ್ಚನೆ ಮಾಡಿಸಿ. ಇದರಿಂದ ಸ್ವಾಮಿ ಕೃಪೆಗೆ ಪಾತ್ರರಾಗಬಹುದು. 

ಇದನ್ನೂ ವೀಕ್ಷಿಸಿ: ಫಲಿಸಿತು ಹಿಂದೂಗಳ ಪ್ರಾರ್ಥನೆ, ಗ್ಯಾನವಾಪಿ ಮಸೀದಿ ಒಳಗಿನ ದೇವರ ಪೂಜೆಗೆ ಅವಕಾಶ!