Asianet Suvarna News Asianet Suvarna News

ರಾಹು ಜಯಂತಿ: ಹೀಗೆ ಮಾಡಿದರೆ ಆತನ ಅನುಗ್ರಹ ಪ್ರಾಪ್ತಿಯಾಗುತ್ತದೆ..!

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ,  ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಚತುರ್ದಶಿ ತಿಥಿ, ಧನಿಷ್ಠ ನಕ್ಷತ್ರ. ಇಂದು ರಾಹು ಜಯಂತಿ. ರಾಹು ಉಚ್ಚ ಸ್ಥಾನದಲ್ಲಿದ್ದಾಗ ಆತನಷ್ಟು ಕೊಡುವವರಿಲ್ಲ ಎಂದು ಶಾಸ್ತ್ರ ಹೇಳುತ್ತದೆ. ಹಾಗಾದರೆ ರಾಹುವಿನ ಅನುಗ್ರಹಕ್ಕೆ ಏನು ಮಾಡಬೇಕು? ಇಲ್ಲಿದೆ ಹೆಚ್ಚಿನ ಮಾಹಿತಿ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ,  ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಚತುರ್ದಶಿ ತಿಥಿ, ಧನಿಷ್ಠ ನಕ್ಷತ್ರ. ಇಂದು ರಾಹು ಜಯಂತಿ. ರಾಹು ಉಚ್ಚ ಸ್ಥಾನದಲ್ಲಿದ್ದಾಗ ಆತನಷ್ಟು ಕೊಡುವವರಿಲ್ಲ ಎಂದು ಶಾಸ್ತ್ರ ಹೇಳುತ್ತದೆ. ಹಾಗಾದರೆ ರಾಹುವಿನ ಅನುಗ್ರಹಕ್ಕೆ ಏನು ಮಾಡಬೇಕು? ಇಲ್ಲಿದೆ ಹೆಚ್ಚಿನ ಮಾಹಿತಿ. 

ದಿನ ಭವಿಷ್ಯ: ಈ ರಾಶಿಯವರಿಗೆ ಭಾಗ್ಯ ಸಮೃದ್ಧಿ, ಅದೃಷ್ಟದ ದಿನ!

Video Top Stories