Asianet Suvarna News Asianet Suvarna News

ಪಂಚಾಂಗ : ಇಂದು ವಿಷ್ಣು ಸಹಸ್ರನಾಮ ಪಠಿಸಿದರೆ ಇಷ್ಟಾರ್ಥ ಪ್ರಾಪ್ತಿರಸ್ತು..!

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕೃಷ್ಣ ಪಕ್ಷ, ಕಾರ್ತೀಕ ಮಾಸ, ದ್ವಿತೀಯ ತಿಥಿ, ಮೃಗಶಿರ ನಕ್ಷತ್ರವಾಗಿದ್ದು, ಇಂದು ಬುಧವಾರವಾಗಿದೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕೃಷ್ಣ ಪಕ್ಷ, ಕಾರ್ತೀಕ ಮಾಸ, ದ್ವಿತೀಯ ತಿಥಿ, ಮೃಗಶಿರ ನಕ್ಷತ್ರವಾಗಿದ್ದು, ಇಂದು ಬುಧವಾರವಾಗಿದೆ. ಇಂದು ವಿಷ್ಣು ಸಹಸ್ರನಾಮ ಪಠಿಸಿದರೆ, ಮಹಾವಿಷ್ಣುವನ್ನು ಪ್ರಾರ್ಥಿಸಿದರೆ ಅನುಕೂಲವಾಗುವುದು. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಹೀಗಿದೆ. 

ದಿನ ಭವಿಷ್ಯ : ಈ ರಾಶಿಯವರಿಗೆ ಕಳೆದ ವಸ್ತು ಸಿಗಲಿದೆ, ಹಿರಿಯರಿಂದ ಸಹಾಯ!

Video Top Stories