Asianet Suvarna News Asianet Suvarna News

ಪಂಚಾಂಗ: ಇಂದು ಗಾಯತ್ರಿ ಮಾತೆಯನ್ನು ಆರಾಧಿಸಿದರೆ ಶುಭ ಫಲ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಪ್ರತಿಪತ್ ತಿಥಿ, ಶ್ರವಣ ನಕ್ಷತ್ರ. ಈ ದಿವಸ ಗಾಯತ್ರಿ ಅನುಷ್ಠಾನ, ಗಾಯತ್ರಿ ಮಂತ್ರ ಜಪ ಮಾಡಿದರೆ ಶುಭಫಲ. ವೇದಮಾತಾ ಗಾಯತ್ರಿ ಎಂದೇ ಆಕೆಯನ್ನು ಕರೆಯಲಾಗುತ್ತದೆ. ವೇದ ಮಂತ್ರಗಳಿಗೆ ಆಕೆಯೇ ಅಧಿಪತಿ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಪ್ರತಿಪತ್ ತಿಥಿ, ಶ್ರವಣ ನಕ್ಷತ್ರ. ಈ ದಿವಸ ಗಾಯತ್ರಿ ಅನುಷ್ಠಾನ, ಗಾಯತ್ರಿ ಮಂತ್ರ ಜಪ ಮಾಡಿದರೆ ಶುಭಫಲ. ವೇದಮಾತಾ ಗಾಯತ್ರಿ ಎಂದೇ ಆಕೆಯನ್ನು ಕರೆಯಲಾಗುತ್ತದೆ. ವೇದ ಮಂತ್ರಗಳಿಗೆ ಆಕೆಯೇ ಅಧಿಪತಿ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಹಸುವಿನ ಸಗಣಿಯ 'ಕೊರೊನಾ ರಾಖಿ' ಇದು ಒಳ್ಳೆಯದು!

Video Top Stories