Panchanga: ಇಂದು ಅಮಾವಾಸ್ಯೆ, ಕುಜನ ಸ್ಥಾನ ಬದಲಾವಣೆ, ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ

 ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಅನುರಾಧಾ ನಕ್ಷತ್ರ, ಇಂದು ಶನಿವಾರ. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಅನುರಾಧಾ ನಕ್ಷತ್ರ, ಇಂದು ಶನಿವಾರ. ಈ ಅಮಾವಾಸ್ಯೆಯನ್ನು ಕುಹೂ ಎಂದು ಕರೆಯುತ್ತಾರೆ. ಇಂದು ಕುಜ ತನ್ನ ಸ್ಥಾನವನ್ನು ಬದಲಿಸುತ್ತಿದ್ದಾನೆ. ಸ್ವಕ್ಷೇತ್ರ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಅಮಾವಾಸ್ಯೆ ದಿನ ಕುಜನ ಬದಲಾವಣೆಯಾಗುತ್ತಿರುವುದರಿಂದ, ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಾನದಲ್ಲಿ ಪೂಜೆ ಮಾಡಿಸುವುದರಿಂದ ಅನುಕೂಲವಾಗುವುದು. 

Add Asianetnews Kannada as a Preferred SourcegooglePreferred

Daily Horoscope: ಮಿಥುನ ರಾಶಿಗಿಂದು ಅರೋಗ್ಯ ಸಮಸ್ಯೆ, ಪರಿಹಾರವೇನು.?

Related Video