Panchanga: ಇಂದು ಗೌರಿ-ಗಣೇಶನ ಪ್ರಾರ್ಥನೆ, ಪೂಜೆ ಮಾಡಿದರೆ ಸಕಲ ವಿಘ್ನಗಳೂ ನಿವಾರಣೆಯಾಗುವವು

 ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶುಕ್ಲ ಪಕ್ಷ, ತೃತೀಯ/ಚತುರ್ಥಿ ತಿಥಿ, ಪೂರ್ವಾಭಾದ್ರ ನಕ್ಷತ್ರ, ಇಂದು ಶುಕ್ರವಾರ. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶುಕ್ಲ ಪಕ್ಷ, ತೃತೀಯ/ಚತುರ್ಥಿ ತಿಥಿ, ಪೂರ್ವಾಭಾದ್ರ ನಕ್ಷತ್ರ, ಇಂದು ಶುಕ್ರವಾರ. ತೃತೀಯ/ಚತುರ್ಥಿ ಒಟ್ಟಿಗೆ ಬಂದಿರುವುದರಿಂದ ಗೌರಿ-ಗಣೇಶನ ಪ್ರಾರ್ಥನೆಗೆ ಪ್ರಶಸ್ತವಾದ ಕಾಲ. ಅಮ್ಮನವರ ನಾಮಾವಳಿಗಳನ್ನು ಪಠಿಸುತ್ತಾ, ಹೂವುಗಳನ್ನು ಅರ್ಪಿಸಿದರೆ ಆಕೆ ಸಂತೃಪ್ತಳಾಗುತ್ತಾಳೆ. ಗಣಪತಿಗೆ ಗರಿಕೆಯನ್ನು ಸಮರ್ಪಣೆ ಮಾಡಬೇಕು. ಆಗ ಗಣಪತಿಯ ಅನುಗ್ರಹ, ಅಮ್ಮನವರ ಅನುಗ್ರಹ ನಮ್ಮದಾಗುತ್ತದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video