Asianet Suvarna News Asianet Suvarna News

ಪಂಚಾಂಗ: ಇಂದಿನಿಂದ ಭಕ್ತರಿಗೆ ದರ್ಶನ ನೀಡಲಿದ್ದಾಳೆ ಹಾಸನಾಂಬೆ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ನಿಜ ಆಶ್ವೀಜ ಮಾಸ, ಕೃಷ್ಣ ಪಕ್ಷ, ಪಂಚಮಿ ತಿಥಿ, ಆರಿದ್ರಾ ನಕ್ಷತ್ರ. ಇಂದಿನಿಂದ ಹಾಸನಾಂಬೆಯ ದೇವಾಲಯ ತೆರೆಯುತ್ತದೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ನಿಜ ಆಶ್ವೀಜ ಮಾಸ, ಕೃಷ್ಣ ಪಕ್ಷ, ಪಂಚಮಿ ತಿಥಿ, ಆರಿದ್ರಾ ನಕ್ಷತ್ರ. ಇಂದಿನಿಂದ ಹಾಸನಾಂಬೆಯ ದೇವಾಲಯ ತೆರೆಯುತ್ತದೆ. ಹಾಸನಾಂಬೆ ಭಕ್ತರಿಗೆ ದರ್ಶನ ನೀಡುತ್ತಾಳೆ. ಈ ದೇವಾಲಯದ ಹಿನ್ನಲೆಯೇನು? ಮಹತ್ವವೇನು? ನೋಡೋಣ ಬನ್ನಿ...!

ದಿನ ಭವಿಷ್ಯ : ಈ ರಾಶಿಯವರಿಗೆ ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ!