Asianet Suvarna News Asianet Suvarna News

ಪಂಚಾಂಗ : ತಾಯಿ ಭಗವತಿಗೆ ದೀಪ ನಮಸ್ಕಾರ ಮಾಡುವುದರಿಂದ ಸಂಕಲ್ಪ ಸಿದ್ಧಿಯಾಗುವುದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಶ್ರವಣ ನಕ್ಷತ್ರ, ಇಂದು ಮಂಗಳವಾರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಶ್ರವಣ ನಕ್ಷತ್ರ, ಇಂದು ಮಂಗಳವಾರ. ಇಂದು ಆ ತಾಯಿಯ ಪ್ರಾರ್ಥನೆ ಮಾಡಬೇಕು. ಪ್ರಾರ್ಥನೆ ಅಂದರೆ ಅದಕ್ಕೊಂದು ಕ್ರಮವಿದೆ. ದೀಪ ನಮಸ್ಕಾರ ಮಾಡುವುದರಿಂದ ನಮ್ಮ ಪಾಪಗಳು ಸುಟ್ಟು ಭಸ್ಮವಾಗುತ್ತೆ. ಎಷ್ಟು ಶ್ರದ್ಧೆಯಿಂದ ಮಾಡುತ್ತೇವೋ ಅಷ್ಟು ಸಿದ್ಧಿಯಾಗುತ್ತದೆ. ಶ್ರದ್ಧಾ ಭಕ್ತಿಯೇ ಮುಖ್ಯ. ಆ ಭಗವತಿ ನಮ್ಮನ್ನು ಹರಸುತ್ತಾಳೆ. 

ದಿನ ಭವಿಷ್ಯ : ಈ ರಾಶಿಯವರಿಗೆ ಸ್ವಲ್ಪ ಗೊಂದಲದ ವಾತಾವರಣ, ಆರೋಗ್ಯದಲ್ಲಿ ವ್ಯತ್ಯಾಸ

Video Top Stories