Asianet Suvarna News Asianet Suvarna News

ಆಂಜನೇಯ ಸ್ವಾಮಿಯ ಈ ಮಂತ್ರವನ್ನು 108 ಬಾರಿ ಜಪಿಸಿದರೆ ಕಾರ್ಯಸಿದ್ಧಿಯಾಗುವುದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ, ನವಮಿ/ದಶಮಿ ತಿಥಿ, ಅನುರಾಧಾ ನಕ್ಷತ್ರ, ಇಂದು ಶನಿವಾರ. ಶನಿ ಮಹಾತ್ಮ ಅಥವಾ ಆಂಜನೇಯ ಸ್ವಾಮಿಯನ್ನು ಪ್ರಾರ್ಥಿಸಬೇಕು. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ, ನವಮಿ/ದಶಮಿ ತಿಥಿ, ಅನುರಾಧಾ ನಕ್ಷತ್ರ, ಇಂದು ಶನಿವಾರ. ಶನಿ ಮಹಾತ್ಮ ಅಥವಾ ಆಂಜನೇಯ ಸ್ವಾಮಿಯನ್ನು ಪ್ರಾರ್ಥಿಸಬೇಕು. ಯಾವುದಾದರೂ ಮಹತ್ಕಾರ್ಯವನ್ನು ಸಾಧಿಸಬೇಕೇಂದಿದ್ದರೆ, ಕಾರ್ಯಸಿದ್ಧಿಯಾಗಬೇಕೆಂದಿದ್ದರೆ ಆಂಜನೇಯ ಸ್ವಾಮಿಯ ಈ ಮಂತ್ರವನ್ನು ದಿನಕ್ಕೆ 108 ಬಾರಿ ಜಪಿಸಿದರೆ ಅನುಕೂಲವಾಗುವುದು. 

ದಿನ ಭವಿಷ್ಯ : ಈ ರಾಶಿಯವರು ಸಮಯ ಸಾಧಕರಿಂದ ಅಂತರ ಕಾಯ್ದುಕೊಳ್ಳಿ