Asianet Suvarna News Asianet Suvarna News

ಪಂಚಾಂಗ: ಶನೈಶ್ಚರನ ಪ್ರಾರ್ಥನೆ ಮಾಡಿದರೆ ಕಷ್ಟಗಳನ್ನು ದೂರವಾಗಿಸುವನು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಜ್ಯೇಷ್ಠ ನಕ್ಷತ್ರ,, ಶನಿವಾರವಾಗಿದೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಜ್ಯೇಷ್ಠ ನಕ್ಷತ್ರ,, ಶನಿವಾರವಾಗಿದೆ. ಇಂದು ಆಂಜನೇಯ/ ಶನೈಶ್ಚರನ ಪ್ರಾರ್ಥನೆಯಿಂದ ಅನುಕೂಲವಾಗುವುದು. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಇಲ್ಲಿದೆ ಉತ್ತರ. 

ದಿನ ಭವಿಷ್ಯ : ಈ ರಾಶಿಯವರಿಗೆ ದೇಹಬಲವಿರಲಿದೆ, ಮನಸ್ಸು ಚಂಚಲವಾಗಲಿದೆ!

Video Top Stories