Asianet Suvarna News Asianet Suvarna News

ಪಂಚಾಂಗ: ಪ್ರದೋಷದ ವೇಳೆ ಸಾಂಬಸದಾಶಿವರ ಆರಾಧನೆ, ಪ್ರಾರ್ಥನೆಯಿಂದ ಶಿವಾನುಗ್ರಹವಾಗುವುದು

ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ದ್ವಾದಶಿ ತಿಥಿ, ಭರಣಿ ನಕ್ಷತ್ರ, ಇಂದು ಸೋಮವಾರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ದ್ವಾದಶಿ ತಿಥಿ, ಭರಣಿ ನಕ್ಷತ್ರ, ಇಂದು ಸೋಮವಾರ. ಇಂದು ಪ್ರದೋಷವಿದೆ. ಈ ಸಮಯದಲ್ಲಿ ಸಾಂಬಸದಾಶಿವರ ಪ್ರಾರ್ಥನೆಯನ್ನು ಮಾಡಿಕೊಳ್ಳಬೇಕು. ಹಾಗೆ ಮಾಡುವುದರಿಂದ ಶಿವಾನುಗ್ರಹವಾಗುವುದು. 

ದಿನ ಭವಿಷ್ಯ : ಈ ರಾಶಿಯವರ ಧನ ಸಮೃದ್ಧಿ, ಧೈರ್ಯ ಹೆಚ್ಚಾಗಲಿದೆ!

Video Top Stories