Asianet Suvarna News Asianet Suvarna News

ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಆಚರಣೆ, ಮಹತ್ವ, ಉಪದೇಶಗಳ ಬಗ್ಗೆ ಇಲ್ಲಿದೆ ಮಾಹಿತಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಭರಣಿ ನಕ್ಷತ್ರ. ಇಂದು ಕೃಷ್ಣ ಜನ್ಮಾಷ್ಟಮಿ ಸಂಭ್ರಮ. ಮನುಷ್ಯನಾಗಿ ಹುಟ್ಟಿ ಮನುಷ್ಯತ್ವವನ್ನು ಮೀರಿ ಬೆಳೆದ ಪುರುಷೋತ್ತಮ ಶ್ರೀ ಕೃಷ್ಣ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಭರಣಿ ನಕ್ಷತ್ರ. ಇಂದು ಕೃಷ್ಣ ಜನ್ಮಾಷ್ಟಮಿ ಸಂಭ್ರಮ. ಮನುಷ್ಯನಾಗಿ ಹುಟ್ಟಿ ಮನುಷ್ಯತ್ವವನ್ನು ಮೀರಿ ಬೆಳೆದ ಪುರುಷೋತ್ತಮ ಶ್ರೀ ಕೃಷ್ಣ.

ಅವನ ದಿವ್ಯವಾದ ಗುಣಗಳಿಂದ ಇಂದಿಗೂ ನಮ್ಮೊಳಗೆ ಪ್ರಸ್ತುತ. ಅದನ್ನು ತಿಳಿಯದೇ ಪೂಜೆ ಮಾಡಿದರೆ ಕೃಷ್ಣನಿಗೆ ಅಪಚಾರ ಮಾಡಿದಂತೆ. ಹಾಗಾದರೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹತ್ವವೇನು? ಆಚರಣೆ ಹೇಗೆ? ಎಂಬುದರ ಬಗ್ಗೆ ಪ್ರಾಜ್ಞರಾದ ಶ್ರೀ ಕಂಠ ಶಾಸ್ತ್ರಿಗಳು ತಿಳಿಸಿಕೊಟ್ಟಿದ್ದಾರೆ. ಇಲ್ಲಿದೆ ನೋಡಿ..!

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಈ 5 ರಾಶಿಯವರ ಅದೃಷ್ಟ ಬದಲಾಗುತ್ತೆ..!

Video Top Stories