Asianet Suvarna News Asianet Suvarna News

ಪಂಚಾಂಗ: ಈಶ್ವರನಿಗೆ ರುದ್ರಾಭಿಷೇಕ ಮಾಡಿಸುವುದರಿಂದ ಮನಸ್ಸಿಗೆ ಸಮಾಧಾನ ಸಿಗುವುದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ರೇವತಿ ನಕ್ಷತ್ರ, ಇಂದು ಸೋಮವಾರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ರೇವತಿ ನಕ್ಷತ್ರ, ಇಂದು ಸೋಮವಾರ. ಈಶ್ವರನಿಗೆ ಪ್ರಿಯವಾದ ವಾರ. ಹಾಗಾಗಿ ಈಶ್ವರನ ಸನ್ನಿಧಾನಕ್ಕೆ ಹೋಗಿ ರುದ್ರಾಭಿಷೇಕ ಮಾಡಿಸಿದರೆ, ಮನಸ್ಸಿಗೆ ಸಮಾಧಾನ ನೀಡುವುದು. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ. 

ದಿನ ಭವಿಷ್ಯ : ಈ ರಾಶಿಯವರಿಗೆ ಅಧೈರ್ಯ, ಅಂಜಿಕೆ ಉಂಟಾಗಲಿದೆ, ಸುಖಕ್ಕೆ ಕತ್ತರಿ ಬೀಳಲಿದೆ!