Asianet Suvarna News Asianet Suvarna News

ಪಂಚಾಂಗ: ಇಂದು ವಿಷ್ಣುವಿನ ಆರಾಧನೆ ಮಾಡಿದರೆ ಶುಭಫಲ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಕೃತ್ತಿಕಾ ನಕ್ಷತ್ರ. ಶ್ರಾವಣ ಮಾಸ ಅಂದ್ರೆ ವಿಷ್ಣುವಿಗೆ ಪ್ರಿಯವಾದ ಮಾಸ. ಈ ಮಾಸದಲ್ಲಿ ವಿಷ್ಣುವೇ ಅಧಿಪತಿಯಾಗಿರುವುದರಿಂದ ವಿಷ್ಣುವಿನ ಆರಾಧನೆ ಬಹಳ ಪ್ರಶಸ್ತವಾದದ್ದು. ನಾರಾಯಣ ಮಂತ್ರ, ನಾರಾಯಣ ಜಪ ಮಾಡುವುದರಿಂದ ಇಂದಿನ ದಿನ ಉತ್ತಮವಾಗಿರುತ್ತದೆ. ಇಂದಿನ ಪಂಚಾಂಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಕೃತ್ತಿಕಾ ನಕ್ಷತ್ರ. ಶ್ರಾವಣ ಮಾಸ ಅಂದ್ರೆ ವಿಷ್ಣುವಿಗೆ ಪ್ರಿಯವಾದ ಮಾಸ. ಈ ಮಾಸದಲ್ಲಿ ವಿಷ್ಣುವೇ ಅಧಿಪತಿಯಾಗಿರುವುದರಿಂದ ವಿಷ್ಣುವಿನ ಆರಾಧನೆ ಬಹಳ ಪ್ರಶಸ್ತವಾದದ್ದು. ನಾರಾಯಣ ಮಂತ್ರ, ನಾರಾಯಣ ಜಪ ಮಾಡುವುದರಿಂದ ಇಂದಿನ ದಿನ ಉತ್ತಮವಾಗಿರುತ್ತದೆ. ಇಂದಿನ ಪಂಚಾಂಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ದಿನ ಭವಿಷ್ಯ: ಈ ರಾಶಿಯವರಿಗೆ ಇದು ಅಪಾಯದ ದಿನ, ಎಚ್ಚರ!