Asianet Suvarna News Asianet Suvarna News

ಪಂಚಾಂಗ: ಆದಿತ್ಯ ಹೃದಯ ಪಾರಾಯಣ ಮಾಡುವುದರಿಂದ ಆರೋಗ್ಯ ವೃದ್ಧಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣಪಕ್ಷ, ಏಕಾದಶಿ ತಿಥಿ, ಪುನರ್ವಸು ನಕ್ಷತ್ರ. ಇಂದು ಭಾನುವಾರ. ಸೂರ್ಯ ಪಿತೃಕಾರಕ. ಹಾಗಾಗಿ ಸೂರ್ಯನ ಆರಾಧನೆ ಮಾಡುವುದರಿಂದ, ಆದಿತ್ಯ ಹೃದಯ ಪಾರಾಯಣ ಮಾಡುವುದರಿಂದ, ಪಠಿಸುವುದರಿಂದ ಆರೋಗ್ಯದಲ್ಲಿ ವೃದ್ಧಿಯಾಗುತ್ತದೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣಪಕ್ಷ, ಏಕಾದಶಿ ತಿಥಿ, ಪುನರ್ವಸು ನಕ್ಷತ್ರ. ಇಂದು ಭಾನುವಾರ. ಸೂರ್ಯ ಪಿತೃಕಾರಕ. ಹಾಗಾಗಿ ಸೂರ್ಯನ ಆರಾಧನೆ ಮಾಡುವುದರಿಂದ, ಆದಿತ್ಯ ಹೃದಯ ಪಾರಾಯಣ ಮಾಡುವುದರಿಂದ, ಪಠಿಸುವುದರಿಂದ ಆರೋಗ್ಯದಲ್ಲಿ ವೃದ್ಧಿಯಾಗುತ್ತದೆ. ಚೈತನ್ಯ ಮೂಡುತ್ತದೆ. ಶುಭವಾಗುತ್ತದೆ. ಇಂದಿನ ಪಂಚಾಂಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ದಿನ ಭವಿಷ್ಯ: ಈ ರಾಶಿಯವರಿಗೆ ಕೊಂಚ ತೊಡಕುಗಳ ದಿನ, ನಷ್ಟ ಸಂಭವ