Asianet Suvarna News Asianet Suvarna News

ಪಂಚಾಂಗ: ಇಂದು ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆಯಿಂದ ಒಳಿತಾಗುವುದು..!

ಶ್ರೀ ಪ್ಲವನಾಮ ಸಂವತ್ಸರ ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷವಾಗಿದೆ. 

ಶ್ರೀ ಪ್ಲವನಾಮ ಸಂವತ್ಸರ ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷವಾಗಿದೆ. ಇಂದು ಗುರುವಾರವಾಗಿದ್ದು ಷಷ್ಠಿ ತಿಥಿ, ಉತ್ತರ ನಕ್ಷತ್ರವಾಗಿದೆ. ಸುಬ್ರಹ್ಮಣ್ಯ ಸ್ವಾಮಿ ಜನನವನ್ನು ಪ್ರತಿ ಷಷ್ಠಿಯಲ್ಲೂ ಆತ ಬಂದಿದ್ದಾನೆ ಅಂತ ಪ್ರಾರ್ಥನೆ ಮಾಡುವುದರಲ್ಲಿ ತಪ್ಪಿಲ್ಲ. ಈ ಷಷ್ಠಿಯಲ್ಲಿ ಸುಬ್ರಹ್ಮಣ್ಯ ಸ್ವಾಮಿಗೆ ಇಷ್ಟವಾದ ಜೇನಿನ ಅಭಿಷೇಕ, ತಿಲಾಕ್ಷತೆಯಿಂದ ಅರ್ಚನೆ ಮಾಡುವುದರಿಂದ ಸುಬ್ರಹ್ಮಣ್ಯ ಸ್ವಾಮಿ ಸಂಪ್ರೀತನಾಗುತ್ತಾನೆ.

ದಿನ ಭವಿಷ್ಯ: ಕುಂಭ ರಾಶಿಯವರಿಗೆ ಶುಭಫಲ, ಉಳಿದ ರಾಶಿಫಲ ಹೇಗಿದೆ? 

Video Top Stories