Asianet Suvarna News Asianet Suvarna News

ಪಂಚಾಂಗ: ಮನಸ್ಸು ತಿಳಿಯಾಗಲು ಇಂದು ಅಮ್ಮನವರ ಪ್ರಾರ್ಥನೆ ಮಾಡಿ

ಶುಭೋದಯ ಓದುಗರೇ, ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಅಧಿಕ ಆಶ್ವೀಜ ಮಾಸ, ಕೃಷ್ಣ ಪಕ್ಷ, ಚತುರ್ದಶಿ ತಿಥಿ, ಉತ್ತರ ನಕ್ಷತ್ರ. ಚತುರ್ದಶಿ ದಿನ ಚಂದ್ರನಿಗೆ ಬಲವಿಲ್ಲ. ಮನಸ್ಸು ಡೋಲಾಯಮಾನವಾಗುವ ಸಾಧ್ಯತೆ ಇದೆ. 

ಶುಭೋದಯ ಓದುಗರೇ, ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಅಧಿಕ ಆಶ್ವೀಜ ಮಾಸ, ಕೃಷ್ಣ ಪಕ್ಷ, ಚತುರ್ದಶಿ ತಿಥಿ, ಉತ್ತರ ನಕ್ಷತ್ರ. ಚತುರ್ದಶಿ ದಿನ ಚಂದ್ರನಿಗೆ ಬಲವಿಲ್ಲ. ಮನಸ್ಸು ಡೋಲಾಯಮಾನವಾಗುವ ಸಾಧ್ಯತೆ ಇದೆ. ಹಾಗಾಗಿ ಇಂದು ತಾಯಿ ಜಗನ್ಮಾತೆಯ ಪ್ರಾರ್ಥನೆ ಮಾಡಿಕೊಳ್ಳಬೇಕು. ಹಾಗೆ ಮಾಡಿದರೆ ಖಂಡಿತಾ ಒಳ್ಳೆಯದಾಗುತ್ತದೆ. 

ದಿನ ಭವಿಷ್ಯ : ಈ ರಾಶಿಯವರು ವ್ಯಸನಕ್ಕೆ ತುತ್ತಾಗುವ ಸಾಧ್ಯತೆ ಎಚ್ಚರಿಕೆ ಇರಲಿ!