Asianet Suvarna News Asianet Suvarna News

ಪಂಚಾಂಗ: ಭಯ ನಿವಾರಣೆಗೆ ಈ ಮಂತ್ರವನ್ನು 11 ಬಾರಿ ಜಪಿಸಿದರೆ ಮನೋಬಲ ಹೆಚ್ಚಾಗುವುದು

ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ಶುಕ್ಲ ಪಕ್ಷ, ಚತುರ್ಥಿ ತಿಥಿ, ಆರಿದ್ರಾ ನಕ್ಷತ್ರ, ಇಂದು ಭಾನುವಾರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ಶುಕ್ಲ ಪಕ್ಷ, ಚತುರ್ಥಿ ತಿಥಿ, ಆರಿದ್ರಾ ನಕ್ಷತ್ರ, ಇಂದು ಭಾನುವಾರ. ಭಯ ನಮ್ಮೊಳಗೆ ಹೊಕ್ಕು ಬಿಟ್ಟರೆ, ಮನುಷ್ಯ ಅಧೀರನಾಗುತ್ತಾನೆ. ಮನೋಬಲ ವೃದ್ಧಿಗಾಗಿ ಈ ಮಂತ್ರ ಜಪಿಸಿದರೆ ಅನುಕೂಲವಾಗುವುದು. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ.