Asianet Suvarna News Asianet Suvarna News

ಉತ್ತಮ ಆರೋಗ್ಯಕ್ಕಾಗಿ ಸೂರ್ಯದೇವನ ಈ ಮಂತ್ರವನ್ನು ಪಠಿಸಿದರೆ ಅನುಕೂಲವಾಗುವುದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಭರಣಿ ನಕ್ಷತ್ರ, ಇಂದು ಗುರುವಾರವಾಗಿದೆ. ಮಾಘ ಮಾಸದ ಸಪ್ತಮಿಯನ್ನು ಸೂರ್ಯ ಜಯಂತಿ ಎಂದು ಕರೆಯುತ್ತಾರೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಭರಣಿ ನಕ್ಷತ್ರ, ಇಂದು ಗುರುವಾರವಾಗಿದೆ. ಮಾಘ ಮಾಸದ ಸಪ್ತಮಿಯನ್ನು ಸೂರ್ಯ ಜಯಂತಿ ಎಂದು ಕರೆಯುತ್ತಾರೆ.

ದಿನ ಭವಿಷ್ಯ : ಈ ರಾಶಿಯವರಿಗೆ ಹಣಕಾಸಿನ ವಿಚಾರದಲ್ಲಿ ಎಚ್ಚರದಿಂದಿರಿ!

ಇಂದು ಸೂರ್ಯದೇವನ ಪ್ರಾರ್ಥನೆಯಿಂದ, ಆದಿತ್ಯ ಹೃದಯ ಪಾರಾಯಣ ಮಾಡಿದರೆ ಆರೋಗ್ಯ ಭಾಗ್ಯವನ್ನು ಆತ ಕರುಣಿಸುತ್ತಾನೆ. ಉತ್ತಮ ಆರೋಗ್ಯಕ್ಕಾಗಿ ಈ ಮಂತ್ರವನ್ನು ಪ್ರತಿದಿನ ಸ್ಮರಿಸಿದರೆ ಆರೋಗ್ಯ ಸಿದ್ಧಿಯಾಗುವುದು. ಇನ್ನುಳಿದಂತೆ ಪ್ರೇಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ. 

Video Top Stories