
ಇಂದು ಶೃಂಗೇರಿ ರಥೋತ್ಸವ, ತಾಯಿ ಶಾರದಾಂಬೆ ಪ್ರಾರ್ಥನೆಯಿಂದ ಸನ್ಮಂಗಲವಾಗುವುದು
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ತೃತೀಯ ತಿಥಿ, ಹಸ್ತ ನಕ್ಷತ್ರ, ಇಂದು ಮಂಗಳವಾರ.
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ತೃತೀಯ ತಿಥಿ, ಹಸ್ತ ನಕ್ಷತ್ರ, ಇಂದು ಮಂಗಳವಾರ. ಇಂದು ಶೃಂಗೇರಿ ಶಾರದಾಪೀಠದಲ್ಲಿ ರಥೋತ್ಸವ ಇದೆ. ಮಂಗಳವಾರ ತಾಯಿ ಜಗನ್ಮಾತೆಯ ಪ್ರಾರ್ಥನೆಯಿಂದ, ಆರಾಧನೆಯಿಂದ ಅನುಕೂಲವಾಗುವುದು. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಹೀಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ದಿನ ಭವಿಷ್ಯ: ಈ ರಾಶಿಯವರು ಆತುರಕ್ಕೆ ಬಿದ್ದು ಅನಾಹುತ ಮಾಡಿಕೊಳ್ಳದಿರಿ!