Asianet Suvarna News Asianet Suvarna News

ಪಂಚಾಂಗ : ಇಂದು ಅಶೋಕ ಅಷ್ಟಮಿ, ಅಶೋಕ ಪುಷ್ಪದ ನೀರಿನ ಸೇವನೆ ಬಹಳ ಒಳ್ಳೆಯದು

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಅಷ್ಟಮಿ ತಿಥಿ, ಪುಷ್ಯ ನಕ್ಷತ್ರ, ಇಂದು ಮಂಗಳವಾರ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಅಷ್ಟಮಿ ತಿಥಿ, ಪುಷ್ಯ ನಕ್ಷತ್ರ, ಇಂದು ಮಂಗಳವಾರ. ಚೈತ್ರ ಮಾಸದ ಅಷ್ಟಮಿಯನ್ನು ಅಶೋಕ ಅಷ್ಟಮಿ ಎಂದು ಕರೆಯಲಾಗುತ್ತದೆ. ಇಂದು ಅಶೋಕ ಪುಷ್ಪವನ್ನು ತಂದು ನೀರಿಗೆ ಹಾಕಿಕೊಂಡು ಕುಡಿದರೆ ಆರೋಗ್ಯಕ್ಕೆ ಒಳಿತು. ಇನ್ನು ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ. 

ದಿನ ಭವಿಷ್ಯ : ಈ ರಾಶಿಯವರು ಆತುರಕ್ಕೆ ಬಿದ್ದು ಅನಾಹುತ ಮಾಡಿಕೊಳ್ಳದಿರಿ!

Video Top Stories