Asianet Suvarna News Asianet Suvarna News

ಪಂಚಾಂಗ: ಇಂದು ಮಕರ ರಾಶಿಗೆ ಗುರು ಪ್ರವೇಶ, ಯಾರಿಗೆ ಒಳಿತು?

ಶುಭೊದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಶುಕ್ಲಪಕ್ಷ, ಷಷ್ಟಿ ತಿಥಿ, ಉತ್ತರಾಷಾಢ ನಕ್ಷತ್ರ.

ಶುಭೊದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಶುಕ್ಲಪಕ್ಷ, ಷಷ್ಟಿ ತಿಥಿ, ಉತ್ತರಾಷಾಢ ನಕ್ಷತ್ರ. ಇಂದು ಶುಕ್ರವಾರವಾಗಿದ್ದು, ಅಮ್ಮನವರ ಪ್ರಾರ್ಥನೆ ಮಾಡಬೇಕು. ಇಂದು ಗುರು ಮಕರ ರಾಶಿಗೆ ಪ್ರವೇಶಿಸುತ್ತಿದ್ದಾನೆ. ಯಾರಿಗೆ ಒಳಿತು? ಯಾರಿಗೆ ಕೆಡುಕು? ತಿಳಿಯೋಣ..

ಈ ರಾಶಿಯವರಿಗೆ ಅದೃಷ್ಟ ಕ್ಷೀಣಿಸುವ ದಿನ, ಅಮ್ಮನವರ ಪ್ರಾರ್ಥನೆ ಮಾಡಿ