Asianet Suvarna News Asianet Suvarna News

ಪಂಚಾಂಗ: ಆಷಾಢ ಮಾಸ ಎಂದು ಮೂಗು ಮುರಿಯಬೇಡಿ, ಇದಕ್ಕೂ ಇದೆ ಧಾರ್ಮಿಕ ಮಹತ್ವ..!

ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢಮಾಸ, ಶುಕ್ಲಪಕ್ಷ, ಪ್ರತಿಪತ್ ತಿಥಿ, ಆರ್ದ್ರಾ ನಕ್ಷತ್ರ. ಇದು ಆಷಾಢಮಾಸವಾಗಿದ್ದು ಪ್ರಕೃತಿಯಲ್ಲಿ ಬದಲಾವಣೆಯಾಗುತ್ತದೆ. ಈ ಮಾಸದಲ್ಲಿ ಸಾಕಷ್ಟು ಧಾರ್ಮಿಕವಾಗಿಯೂ ಈ ಮಾಸ ಮಹತ್ವ ಪಡೆದುಕೊಂಡಿದೆ. ಪ್ರಥಮೇಕಾದಶಿ ಇದೇ ಮಾಸದಲ್ಲಿ ಬರುತ್ತದೆ. ಜೊತೆಗೆ ಚಾತುರ್ಮಾಸ್ಯವೂ ಶುರುವಾಗುತ್ತದೆ. ಇನ್ನೊಂದು ಪ್ರಮುಖವಾಗಿದ್ದು ಗುರು ಪೂರ್ಣಿಮೆ. ಹಾಗಾಗಿ ಆಷಾಢಕ್ಕೆ ತನ್ನದೇ ಆದ ಮಹತ್ವ ಇದು. ಇಲ್ಲಿದೆ ನೋಡಿ ಆಷಾಢದ ಪ್ರಾಮುಖ್ಯತೆ..!

ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢಮಾಸ, ಶುಕ್ಲಪಕ್ಷ, ಪ್ರತಿಪತ್ ತಿಥಿ, ಆರ್ದ್ರಾ ನಕ್ಷತ್ರ. ಇದು ಆಷಾಢಮಾಸವಾಗಿದ್ದು ಪ್ರಕೃತಿಯಲ್ಲಿ ಬದಲಾವಣೆಯಾಗುತ್ತದೆ. ಈ ಮಾಸದಲ್ಲಿ ಸಾಕಷ್ಟು ಧಾರ್ಮಿಕವಾಗಿಯೂ ಈ ಮಾಸ ಮಹತ್ವ ಪಡೆದುಕೊಂಡಿದೆ. ಪ್ರಥಮೇಕಾದಶಿ ಇದೇ ಮಾಸದಲ್ಲಿ ಬರುತ್ತದೆ. ಜೊತೆಗೆ ಚಾತುರ್ಮಾಸ್ಯವೂ ಶುರುವಾಗುತ್ತದೆ. ಇನ್ನೊಂದು ಪ್ರಮುಖವಾಗಿದ್ದು ಗುರು ಪೂರ್ಣಿಮೆ. ಹಾಗಾಗಿ ಆಷಾಢಕ್ಕೆ ತನ್ನದೇ ಆದ ಮಹತ್ವ ಇದು. ಇಲ್ಲಿದೆ ನೋಡಿ ಆಷಾಢದ ಪ್ರಾಮುಖ್ಯತೆ..!

Video Top Stories